Рет қаралды 95,809
ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಹೇಗೆ? -ಸ್ವಾಮೀ ಸ್ವಾತ್ಮಾರಾಮಾನಂದಜಿ ಅವರಿಂದ ಪ್ರವಚನ by Swami Swatmaramanandaji on facing the problems of life
ರಾಮಕೃಷ್ಣ ಮಠ ಮಂಗಳೂರು ಪ್ರತಿ ಭಾನುವಾರ ಸನ್ಯಾಸಿಗಳಿಂದ, ವಿದ್ವಾಂಸರಿಂದ ವಿಶೇಷ ಪ್ರವಚನಗಳನ್ನು ಏರ್ಪಡಿಸುತ್ತಿದೆ. ಆ ಪ್ರಯುಕ್ತ ಭಾನುವಾರ 19-12-2021 ರಂದು ಸಂಜೆ 5.45 ಗಂಟೆಗೆ ಸ್ವಾಮೀ ಸ್ವಾತ್ಮಾರಾಮಾನಂದಜಿ (ಮುಖ್ಯಸ್ಥರು, ರಾಮಕೃಷ್ಣ ಸೆಂಟರ್ ಆಫ್ ಸೌತ್ ಆಫ್ರಿಕಾ, ಜೋಹಾನ್ಸ್ ಬರ್ಗ್, ದಕ್ಷಿಣ ಆಫ್ರಿಕಾ) ಇವರು 'ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಹೇಗೆ?' ಎಂಬ ವಿಷಯದ ಕುರಿತು ನೀಡಿದ ಪ್ರವಚನ.