Рет қаралды 23,797
ಸ್ವಾಮಿ ಕೊರಗ ತನಿಯವರ ಜೀವನ ಕಥೆ
ಕರಾವಳಿಯ ಜನರು ಅಪಾರವಾಗಿ ನಂಬುವ ದೈವ, ಶಿವಾಂಶ ಸಂಭೂತ ಕೊರಗಜ್ಜ, ಕರಾವಳಿಗರ ಇಷ್ಟ ದೈವ. ಏನೇ ಕಷ್ಟ ಬರಲಿ, ಮನೆಯ ಸ್ವತ್ತು ಕಳ್ಳತನವಾಗಲಿ, ಮಕ್ಕಳಿಗೆ ಕಾಯಿಲೆ ಬಾಧಿಸಲಿ ಕೊರಗಜ್ಜನಿಗೊಂದು ವೀಳ್ಯದೆಲೆಯ ಹರಕೆ ಹೊತ್ತರೆ ಸಾಕು, ಕ್ಷಣಮಾತ್ರದಲ್ಲಿ ಸಮಸ್ಯೆ ಬಗೆಹರಿಯುತ್ತೆ ಎಂಬ ನಂಬಿಕೆ ಭಕ್ತರಲ್ಲಿದೆ.
- Kannada Vani