Рет қаралды 3,274
ರಮಣರನ್ನು ಅವರ ದೇಶ ವಿದೇಶಗಳ ಭಕ್ತರು ಮೌನದ ಬಗ್ಗೆ ಕೇಳಿದ ಪ್ರಶ್ನೆಗಳು ಮತ್ತು ಅವುಗಳಿಗೆ ಅವರು ನೀಡಿದ ಉತ್ತರಗಳಿಂದ ಆಯ್ದ ಭಾಗಗಳ ಕನ್ನಡಾನುವಾದ.
ಓದಿನಿಂದ ಅನುಭಾವ ದೊರಕದು, ಆದರೆ ಈ ಜಗತ್ತು ಮತ್ತು ಅದರ ವಿದ್ಯಮಾನಗಳನ್ನು ಕುರಿತ ನಮ್ಮ ಆಸಕ್ತಿ, ಕುತೂಹಲ, ಆಶ್ಚರ್ಯ ಮತ್ತು ಪ್ರಶ್ನೆಗಳಿಗೆ ಈವರೆಗೆ ವಿಜ್ಞಾನ ಲೋಕದಿಂದ ಕೇಳಿಬಂದಿರುವ ಪ್ರತಿಕ್ರಿಯೆಗಳಿಗೆ ಸಂವಾದಿಯಾಗಿ ಭಗವಾನ್ ರಮಣ ಮಹರ್ಷಿಗಳಿಂದ ಬಂದಿರುವ ಪ್ರತಿಕ್ರಿಯೆಗಳನ್ನು ಅವಲೋಕಿಸಿದಾಗ ನಮ್ಮ ಲೋಕದೃಷ್ಟಿಗೆ ಒಂದು ಹೊಸ ಹದ ಮತ್ತು ಸಮತೋಲನ ದೊರಕಬಹುದೆಂಬ ಆಶಯದಿಂದ ಈ ಒಂದು ಪ್ರಯತ್ನ ಮಾಡಲಾಗಿದೆ.
More videos -
👉 ಶ್ರೀ ರಮಣ ಮಹರ್ಷಿ ಜೀವನ ಚರಿತ್ರೆ - • ಶ್ರೀ ರಮಣ ಮಹರ್ಷಿ - ಜೀವನ...
👉 ರಮಣ ಮಹರ್ಷಿ ಸೂಕ್ತಿಗಳು - • ರಮಣ ಮಹರ್ಷಿ ಸೂಕ್ತಿಗಳು |...
👉 ರಮಣ ಮಹರ್ಷಿ ಜೊತೆ ಮಾತುಕತೆ - • ರಮಣ ಮಹರ್ಷಿ ಜೊತೆ ಮಾತುಕತ...
👉 ಧ್ಯಾನದ ಬಗ್ಗೆ ರಮಣ ಮಹರ್ಷಿಗಳ ಉತ್ತರಗಳು - • ಧ್ಯಾನದ ಬಗ್ಗೆ ರಮಣ ಮಹರ್ಷ...
👉 ಆಧ್ಯಾತ್ಮಿಕ ಎಂದರೇನು ? - • ಆಧ್ಯಾತ್ಮಿಕ - ಎಂದರೇನು ?...
🔰 ಸ್ವಾಮಿ ವಿವೇಕಾನಂದರ ಉಪನ್ಯಾಸ 🔰
👉 ಏಕಾಗ್ರತೆ - • ಸ್ವಾಮಿ ವಿವೇಕಾನಂದರ ಉಪನ್...
👉 ಗುರುವಿನ ಅವಶ್ಯಕತೆ - • ಸ್ವಾಮಿ ವಿವೇಕಾನಂದರ ಪ್ರಕ...
👉 ಜನನ ಮರಣಗಳ ನಿಯಮಗಳು - • ಸ್ವಾಮಿ ವಿವೇಕಾನಂದರ ಉಪನ್...
👉 ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳು - • ಸ್ವಾಮಿ ವಿವೇಕಾನಂದರ - ಚೈ...
#SpiritualityinKannada #ramanamaharshi #ramanamaharshimouna #ramanamaharshiconversation #ramanamaharshiteachingsinkannada #ರಮಣಮಹರ್ಷಿ #ramanamaharshiquote