Рет қаралды 46,266
#ಭಗವದ್ಗೀತಾ ವನ್ನು ಧರ್ಮಗ್ರಂಥಗಳ ಸಂಪೂರ್ಣ ಶ್ರೇಣಿಯಲ್ಲಿ ಅತ್ಯಂತ ಪ್ರಮುಖ ಮತ್ತು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ. ಮಹಾಭಾರತವನ್ನು ಇಡೀ ಸನಾತನ ಧರ್ಮದ ಸಾರವನ್ನು ಒಳಗೊಂಡಿರುವ ಪುಸ್ತಕವೆಂದು ಪರಿಗಣಿಸಲಾಗಿದೆ. ಮಹಾಭಾರತದ ಒಂದು ಭಾಗವಾದ ಗೀತೆಯು ಮಹಾಭಾರತದ ಸಾರಾಂಶವಾಗಿದೆ.
ಯುದ್ಧ ಮಾಡುವುದಿಲ್ಲ ಎಂದು ಕೈಚೆಲ್ಲಿ ರಥದಲ್ಲಿ ಕುಸಿದು ಕುಳಿತ ಅರ್ಜುನನಿಗೆ ಶ್ರೀಕೃಷ್ಣನ ಉಪದೇಶ ಎರಡನೇ ಅಧ್ಯಾಯದಿಂದ ಪ್ರಾರಂಭವಾಗುತ್ತದೆ. ಈ ಅಧ್ಯಾಯ ಇಡೀ ಭಗವದ್ಗೀತೆಗೆ ಪಂಚಾಂಗ ರೂಪದಲ್ಲಿದ್ದು, ಸಮಗ್ರ ಸಂದೇಶದ ಸಾರವನ್ನು ವ್ಯಾಸರು ಇಲ್ಲಿ ಸೆರೆ ಹಿಡಿದಿದ್ದಾರೆ.ಇಲ್ಲಿ ಬರುವ ಉಪದೇಶದ ವಿಸ್ತಾರ ರೂಪವೇ ಇತರ ಹದಿನಾರು ಅಧ್ಯಾಯಗಳು.
More videos -
🔰 ಭಗವದ್ಗೀತಾ 🔰
👉 ಅರ್ಜುನ ವಿಷಾದ ಯೋಗ - • ಅರ್ಜುನ ವಿಷಾದ ಯೋಗ | ಭಗವ...
👉 ಕರ್ಮ ಯೋಗ - • ಕರ್ಮ ಯೋಗ | ಭಗವದ್ಗೀತಾ -...
👉 ಜ್ಞಾನ ಯೋಗ - • ಜ್ಞಾನ ಯೋಗ | ಭಗವದ್ಗೀತಾ ...
🔰 ರಮಣ ಮಹರ್ಷಿ 🔰
👉 ಶ್ರೀ ರಮಣ ಮಹರ್ಷಿ ಜೀವನ ಚರಿತ್ರೆ - • ಶ್ರೀ ರಮಣ ಮಹರ್ಷಿ - ಜೀವನ...
👉 ರಮಣ ಮಹರ್ಷಿ ಸೂಕ್ತಿಗಳು - • ರಮಣ ಮಹರ್ಷಿ ಸೂಕ್ತಿಗಳು |...
👉 ರಮಣ ಮಹರ್ಷಿ ಜೊತೆ ಮಾತುಕತೆ - • ರಮಣ ಮಹರ್ಷಿ ಜೊತೆ ಮಾತುಕತ...
👉 ಧ್ಯಾನದ ಬಗ್ಗೆ ರಮಣ ಮಹರ್ಷಿಗಳ ಉತ್ತರಗಳು - • ಧ್ಯಾನದ ಬಗ್ಗೆ ರಮಣ ಮಹರ್ಷ...
👉ರಮಣ ಮಹರ್ಷಿ ವಿರಚಿತ ಸತ್ ದರ್ಶನ - • ರಮಣ ಮಹರ್ಷಿ ವಿರಚಿತ ಸತ್ ...
🔰 ಆಧ್ಯಾತ್ಮ 🔰
👉 ಆಧ್ಯಾತ್ಮಿಕ ಎಂದರೇನು ? - • ಆಧ್ಯಾತ್ಮಿಕ - ಎಂದರೇನು ?...
🔰 ಸ್ವಾಮಿ ವಿವೇಕಾನಂದರ ಉಪನ್ಯಾಸ 🔰
👉 ಏಕಾಗ್ರತೆ - • ಸ್ವಾಮಿ ವಿವೇಕಾನಂದರ ಉಪನ್...
👉 ಗುರುವಿನ ಅವಶ್ಯಕತೆ - • ಸ್ವಾಮಿ ವಿವೇಕಾನಂದರ ಪ್ರಕ...
👉 ಜನನ ಮರಣಗಳ ನಿಯಮಗಳು - • ಸ್ವಾಮಿ ವಿವೇಕಾನಂದರ ಉಪನ್...
👉 ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳು - • ಸ್ವಾಮಿ ವಿವೇಕಾನಂದರ - ಚೈ...
#bhagavadgita #bhagavadgitakannada #bhagavadgitaaudiobook #bhagavadgitashorts #bhagavadgitaforhappiness #bhagavadgitachapters #bhagavadgitaseries